• Home
  • keyboard_arrow_rightAuthor archive2021

ಉಮಾ ಭಾತಖಂಡೆ

536 Results / Page 17 on 60


Gatavaibhava
close
  • 31

Gatavaibhava

ಗತವೈಭವ-ಸಂಚಿಕೆ-85

ಉಮಾ ಭಾತಖಂಡೆ February 15, 2021

ದಿನಾಂಕ 15 .02 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಬೃಹತ್ ಭಾರತ ಹಾಗೂ ಭಾರತದ ವಸಾಹತು ಪ್ರೆದೇಶಗಳ ಕುರಿತು ಪ್ರಸಾರ ಮಾಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Bhavapushpa
close
  • 22

Bhavapushpa

ಭಾವಪುಷ್ಪ-ಸಂಚಿಕೆ-103

ಉಮಾ ಭಾತಖಂಡೆ February 12, 2021

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 12.02 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಕೋಮಲ ವಸಂತ ಕುಮಾರ ,ಶ್ರೀಮತಿ ಪ್ರೇಮಲೀಲ ಪತ್ತರ.ಶ್ರೀಮತಿ ಅಂಜಲಿ ಇಟ್ನಾಳ, ಶ್ರೀಮತಿ ಸುಧಾ ಜೋಶಿ,ಶ್ರೀಯುತ ಏನ್ ವಿ ರಮೇಶ್.ಶ್ರೀಮತಿ ಅಶ್ವಿನಿ ಕಾಶಿಕರ್, ಶ್ರೀಮತಿ […]

Geeta Bhavadhare
close
  • 38

Geetabhavadhare

ಗೀತಾಭಾವಧಾರೆ-ಸಂಚಿಕೆ 59

ಉಮಾ ಭಾತಖಂಡೆ February 11, 2021

ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 4 ಜ್ನ್ಯಾನಯೋಗದ 13 ಮತ್ತು 14 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಒಳಗೊಂಡಿದೆ.ಬನ್ನಿ ಆಲಿಸೋಣ.ಪ್ರಸಾರಗೊಂಡ ದಿನಾಂಕ:11.2.2021ಪ್ರಸ್ತುತಿ:ಉಮಾ ಭಾತಖಂಡೆ.

Gatavaibhava
close
  • 52

Gatavaibhava

ಗತವೈಭವ-ಸಂಚಿಕೆ 84

ಉಮಾ ಭಾತಖಂಡೆ February 8, 2021

ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:08.2.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಬೃಹತ್ ಭಾರತ. ಭಾರತದ ವಸಾಹತು ಪ್ರೆದೇಶಗಳಾದ ಶೈಲೇಂದ್ರ,ಬಾರ್ಬೋದುರ್,ಬರ್ಮಾ,ಸಿಲೋನ್ ಇನ್ನು ಹಲವಾರು ಪ್ರದೇಶಗಳ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Bhavapushpa
close
  • 31

Bhavapushpa

ಭಾವಪುಷ್ಪ-ಸಂಚಿಕೆ-102

ಉಮಾ ಭಾತಖಂಡೆ February 5, 2021

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 05.02 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಸರೋಜಿನಿ ಪಡಸಲಗಿ, ಶ್ರೀಮತಿ ಸೀಮಾ ಕುಲ್ಕರ್ಣಿ,ಶ್ರೀಮತಿ ಪ್ರೇಮಲೀಲ ಪತ್ತರ.ಶ್ರೀಮತಿ ಅಂಜಲಿ ಇಟ್ನಾಳ, ಶ್ರೀಮತಿ ಸುಧಾ ಜೋಶಿ,ಶ್ರೀಯುತ ಏನ್ ವಿ ರಮೇಶ್.ಪ್ರಸ್ತುತಿ:ಉಮಾ ಭಾತಖಂಡೆ.

Geeta Bhavadhare
close
  • 21

Geetabhavadhare

ಗೀತಾಭಾವಧಾರೆ-ಸಂಚಿಕೆ 58

ಉಮಾ ಭಾತಖಂಡೆ February 4, 2021

ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ ೪ ಜ್ನ್ಯಾನಯೋಗದ 10,11 ,12 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಒಳಗೊಂಡಿದೆ.ಬನ್ನಿ ಆಲಿಸೋಣ.ಪ್ರಸಾರಗೊಂಡ ದಿನಾಂಕ:4.2.2021ಪ್ರಸ್ತುತಿ:ಉಮಾ ಭಾತಖಂಡೆ.

Gatavaibhava
close
  • 33

Gatavaibhava

ಗತವೈಭವ-ಸಂಚಿಕೆ 83

ಉಮಾ ಭಾತಖಂಡೆ February 1, 2021

ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:01.2.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಬೃಹತ್ ಭಾರತ. ಭಾರತದ ವಸಾಹತುಗಳು ಹಾಗೂ ಚಂಪಾ ರಾಜ್ಯ ಮತ್ತು ಕಾಂಬೋಡಿಯಾ ಈ ಪ್ರದೇಶಗಳ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Gatavaibhava
close
  • 40

Gatavaibhava

ಗತವೈಭವ-ಸಂಚಿಕೆ 82

ಉಮಾ ಭಾತಖಂಡೆ January 25, 2021

ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:25.1.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ನಾವು ಬೃಹತ್ ಭಾರತ. ಭಾರತದ ವಸಾಹತುಗಳು ಹಾಗೂ ಟಿಬೆಟನೊಂದಿಗಿನ ಭಾರತದ ಸಂಪರ್ಕ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.

Bhavapushpa
close
  • 21

Bhavapushpa

ಭಾವಪುಷ್ಪ-ಸಂಚಿಕೆ-101

ಉಮಾ ಭಾತಖಂಡೆ January 22, 2021

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 22.01 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಸರೋಜಿನಿ ಪಡಸಲಗಿ, ಶ್ರೀಮತಿ ಸೀಮಾ ಕುಲ್ಕರ್ಣಿ,ಶ್ರೀಮತಿ ಪ್ರೇಮಲೀಲ ಪತ್ತರ.ಶ್ರೀಮತಿ ಅಂಜಲಿ ಇಟ್ನಾಳ, ಶ್ರೀಮತಿ ಸುಧಾ ಜೋಶಿ,ಶ್ರೀಯುತ ಏನ್ ವಿ ರಮೇಶ್.ಪ್ರಸ್ತುತಿ:ಉಮಾ ಭಾತಖಂಡೆ.