
ಚಿಣ್ಣರ ಕಥಾಗುಚ್ಛ-ಸಿಂಹದಿಂದ ಪಾಠ ಕಲಿತ ರಾಜ ಹಾಗೂ ಹುಲಿ ಇಲಿ
ಪುಟಾಣಿ ಮಕ್ಕಳಿಗಾಗಿ ಮಕ್ಕಳ ನೀತಿ ಕಥಾ ಸಂಕಲನ ಪುಸ್ತಕದಿಂದ ಆಯ್ದ ಎರಡು ಕಥೆಗಳು ನಿಮಗಾಗಿ.ಡಿಸೆಂಬರ್ 29 2019 ರ ಸಂಚಿಕೆ. ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಪುಟಾಣಿ ಮಕ್ಕಳಿಗಾಗಿ ಮಕ್ಕಳ ನೀತಿ ಕಥಾ ಸಂಕಲನ ಪುಸ್ತಕದಿಂದ ಆಯ್ದ ಎರಡು ಕಥೆಗಳು ನಿಮಗಾಗಿ.ಡಿಸೆಂಬರ್ 29 2019 ರ ಸಂಚಿಕೆ. ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಜಡಭರತ, ಜಿ,ಬಿ ಜೋಶಿ ಇವರ ಪುಣ್ಯ ತಿಥಿಯ ನಿಮಿತ್ತ ಶ್ರೀಯುತ ಜುಂಜರವಾಡ ಇವರು ಮಾತನಾಡಲಿದ್ದಾರೆ ಕೇಳಿ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ 27.12.2019 ರಂದು ಪ್ರಸಾರಗೊಂಡಿದೆ.ಪ್ರಸ್ತುತಿ:ಉಮಾ ಭಾತಖಂಡೆ
ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 27.12.2019 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ , ಶ್ರೀಯುತಎನ್ ವಿ ರಮೇಶ್, ಶ್ರೀಮತಿ ಅಶ್ವಿನಿ ಕಾಶಿಕರ್, ಶ್ರೀಯುತ ವಿಜಯ್ ಇನಾಮದಾರ, ಶ್ರೀಮತಿ ಉಮಾ ಭಾತಖಂಡೆ, ಶ್ರೀಮತಿ ರಾಧಾ ಶ್ಯಾಮರಾವ್ .ಶ್ರೀಮತಿ ಭಾಮತಿ ವಾಚಸ್ಪತಿ ಶಾಸ್ತ್ರೀ ಜೋಶಿ.ಶ್ರೀಮತಿ ಪ್ರಭಾ ಶಾಸ್ತ್ರೀ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ
ಜಡಭರತ, ಜಿ,ಬಿ ಜೋಶಿ ಇವರ ಪುಣ್ಯ ತಿಥಿಯ ನಿಮಿತ್ತ ಶ್ರೀಯುತ ಜುಂಜರವಾಡ ಇವರು ಮಾತನಾಡಲಿದ್ದಾರೆ ಕೇಳಿ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ 26.12.2019 ರಂದು ಪ್ರಸಾರಗೊಂಡಿದೆ.ಪ್ರಸ್ತುತಿ:ಉಮಾ ಭಾತಖಂಡೆ
ದಿನಾಂಕ 25 .12 .2019 ರಂದು ಪ್ರಸಾರಗೊಂಡ 52 ನೇ ಸಂಚಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಇವರ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅನಾವರಣಗೊಳಿಸುವ ಮಕ್ಕಳ ಅಭಿರುಚಿ ಕಾರ್ಯಕ್ರಮ ಕಲರವಇಂದಿನ ಕಲರವದಲ್ಲಿ ಭಾಗವಹಿಸಿದ ಮಕ್ಕಳು:ಕೆ ಇ ಬೋರ್ಡ್ ಕನ್ನಡ ಮಾಧ್ಯಮ ಶಾಲೆ, ಧಾರವಾಡ.ಪ್ರಸ್ತುತಿ:ಉಮಾ ಭಾತಖಂಡೆ
ಇಂದಿನ ಸಂಚಿಕೆಯಲ್ಲಿ ಹರ್ಷವರ್ಧನ ಬೌದ್ಧ ಧರ್ಮಕ್ಕೆ ನೀಡಿದ ಪ್ರೋತ್ಸಾಹ ಕುರಿತು ಸಂಚಿಕೆ 47ರಲ್ಲಿ ಆಲಿಸೋಣ ಪ್ರಸ್ತುತಿ:ಉಮಾ ಭಾತಖಂಡೆ.
ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. ೨೦.೧೨.೨೦೧೯ ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ವಿನುತಾ ಹಂಚಿನಮನಿ,ಶ್ರೀಯುತಎನ್ ವಿ ರಮೇಶ್, ಶ್ರೀಯುತ ಫ ಮಾನುಸಾಗರ್, ಶ್ರೀಮತಿ ಅಶ್ವಿನಿ ಕಾಶಿಕರ್, ಶ್ರೀಯುತ ವಿಜಯ್ ಇನಾಮದಾರ, ಶ್ರೀಮತಿ ಉಮಾ ಭಾತಖಂಡೆ, ಸಂಪತ್ ಕುಮಾರ್ ಕೆ ವಿ.ಶ್ರೀಮತಿ ಭಾಮತಿ ವಾಚಸ್ಪತಿ ಶಾಸ್ತ್ರೀ ಜೋಶಿ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ
ಇಂದಿನ ಸಂಚಿಕೆಯಲ್ಲಿ ಭಗವದ್ಗೀತೆಯ ಸಂಖ್ಯಾ ಯೋಗದ ಸಂದೇಶಗಳನ್ನು ಒಳಗೊಂಡ ಶ್ಲೋಕ 1 ಮತ್ತು 2 ರ ವಿವರಣೆಯನ್ನು ಆಲಿಸೋಣ 19.12.2019 ರ ಸಂಚಿಕೆಯಲ್ಲಿ. ಪ್ರಸ್ತುತಿ:ಉಮಾ ಭಾತಖಂಡೆ.