
ಗತವೈಭವ-ಸಂಚಿಕೆ-90
ದಿನಾಂಕ 05.04 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಭಾರತದ ಪ್ರಮುಖ ಐತಿಹಾಸಿಕ ಸ್ಥಳಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 05.04 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಭಾರತದ ಪ್ರಮುಖ ಐತಿಹಾಸಿಕ ಸ್ಥಳಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ.04.04 .2021 ರಂದು ಪ್ರಸಾರಗೊಂಡ “ಗಮಕಸುಧಾ”ಗಮಕವಾಚನ ಕಾರ್ಯಕ್ರಮದಲ್ಲಿ,ಇಂದು ಪ್ರಸಾರಗೊಂಡ ಕಥೆ – ಕುಮಾರವ್ಯಾಸಭಾರತದ ” ಪಾಶುಪತಾಸ್ತ್ರ”ಭಾಗ 1 .ಗಮಕ ವಾಚನ ಮಾಡಿದವರು ಶ್ರೀಮತಿ ಗಾಯತ್ರಿ ಸರದೇಶಪಾಂಡೆ ಹಾಗೂ ವ್ಯಾಖ್ಯಾನ ನೀಡಲಿದ್ದಾರೆ ಶ್ರೀಯುತ ಗುರುನಾಥ್ ಸರದೇಶಪಾಂಡೆ.ಪ್ರಸ್ತುತಿ:ಗಾಯತ್ರಿ ಸರ್ದೇಶಪಾಂಡೆ.
ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 02.04 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿ ಇಟ್ನಾಳ್,ಶ್ರೀಮತಿ ಸುಧಾ ಜೋಶಿ,ಶ್ರೀಮತಿ ಉಮಾ ಭಾತಖಂಡೆ.ಪ್ರಸ್ತುತಿ:ಉಮಾ ಭಾತಖಂಡೆ.
ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 4 ಜ್ನ್ಯಾನಯೋಗದ 25 ,26 ಮತ್ತು 27 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಒಳಗೊಂಡಿದೆ.ಬನ್ನಿ ಆಲಿಸೋಣ.ಪ್ರಸಾರಗೊಂಡ ದಿನಾಂಕ:1.4.2021ಪ್ರಸ್ತುತಿ:ಉಮಾ ಭಾತಖಂಡೆ.
ದಿನಾಂಕ 29.03 .2021 ರಂದು ಪ್ರಸಾರಗೊಂಡ ಗತವೈಭವ ಸಂಚಿಕೆಯಲ್ಲಿ, ಭಾರತದ ಪ್ರಮುಖ ಐತಿಹಾಸಿಕ ಸ್ಥಳಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ.
ಹಾಸ್ಯದ ರಸದೌತಣ ಇದೀಗ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ …ನಡೆಸಿಕೊಡುವವರು ಶ್ರೀಯುತ ಅಶೋಕ್ ಜೋಶಿ ಇವರು.28.03.2021 ರೆಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಶ್ರೀಯುತ ಅಶೋಕ್ ಜೋಶಿ
ದಿನಾಂಕ.28.03 .2021 ರಂದು ಪ್ರಸಾರಗೊಂಡ “ಗಮಕಸುಧಾ”ಗಮಕವಾಚನ ಕಾರ್ಯಕ್ರಮದಲ್ಲಿ,ಇಂದು ಪ್ರಸಾರಗೊಂಡ ಕಥೆ – ಕುಮಾರವ್ಯಾಸಭಾರತದ “ದೂರ್ವಾಸ ವೃತ್ತಾಂತ”ಭಾಗ 3 .ಗಮಕ ವಾಚನ ಮಾಡಿದವರು ಶ್ರೀಮತಿ ಗಾಯತ್ರಿ ಸರದೇಶಪಾಂಡೆ ಹಾಗೂ ವ್ಯಾಖ್ಯಾನ ನೀಡಲಿದ್ದಾರೆ ಶ್ರೀಯುತ ಗುರುನಾಥ್ ಸರದೇಶಪಾಂಡೆ.ಪ್ರಸ್ತುತಿ:ಗಾಯತ್ರಿ ಸರ್ದೇಶಪಾಂಡೆ.
ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 26.03 .2021 ರಂದು ಪ್ರಸಾರಗೊಂಡ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಕೋಮಲ ವಸಂತ ಕುಮಾರ ,ಶ್ರೀಮತಿ ರಾಧಾ ಶ್ಯಾಮರಾವ್,ಶ್ರೀಮತಿ ಅಶ್ವಿನಿ ಕಾಶಿಕರ್, ಶ್ರೀಮತಿ ಸರೋಜಿನಿ ಪಡಸಲಗಿ,ಶ್ರೀಮತಿ ಸೀಮಾ ಕುಲಕರ್ಣಿ.ಶ್ರೀಮತಿ ಅಂಜಲಿ ಇಟ್ನಾಳ್.ಶ್ರೀಮತಿ ಅನುರಾಧ ಕುಲಕರ್ಣಿ,ಶ್ರೀಮತಿ […]
ಆತ್ಮೀಯ ಕೇಳುಗರೇ, ಇಂದಿನ ಗೀತಾಭಾವಧಾರೆ ಸಂಚಿಕೆಯಲ್ಲಿ ಅಧ್ಯಾಯ 4 ಜ್ನ್ಯಾನಯೋಗದ 22 ,23 ಮತ್ತು 24 ರ ಶ್ಲೋಕ ವಾಚನ ಹಾಗು ಅದರ ವಿವರಣೆಗಳನ್ನು ಒಳಗೊಂಡಿದೆ.ಬನ್ನಿ ಆಲಿಸೋಣ.ಪ್ರಸಾರಗೊಂಡ ದಿನಾಂಕ:25.3.2021ಪ್ರಸ್ತುತಿ:ಉಮಾ ಭಾತಖಂಡೆ.