ಶ್ರೀ ವಿಷ್ಣುಸಹಸ್ರನಾಮ -ಸಂಚಿಕೆ 122
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ.ದಿನಾಂಕ:23 .10 .2020 ರಂದು ಮೂಡಿಬಂದ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ.ದಿನಾಂಕ:23 .10 .2020 ರಂದು ಮೂಡಿಬಂದ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ.ದಿನಾಂಕ:22 .10 .2020 ರಂದು ಮೂಡಿಬಂದ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಶ್ರೀಮಧ್ಭಾಗವದ್ಗೀತೆಯ ಭಾಗ 3 ಕರ್ಮಯೋಗದ ಶ್ಲೋಕ ಹಾಗೂ ವಿವರಣೆ ಪ್ರಸಾರಗೊಂಡಿದೆ. ದಿನಾಂಕ 22.10 .2020 ರಂದು ಪ್ರಸಾರಗೊಂಡ ಸಂಚಿಕೆಯಲ್ಲಿ ಗೀತೆಯ ಶ್ಲೋಕ 16 ಹಾಗೂ 17 ರ ವಿವರಣೆಸಹಿತ ಆಲಿಸಿ ನಿಮ್ಮ ರೇಡಿಯೋ ಗಿರ್ಮಿಟ್ನಲ್ಲಿ.ಪ್ರಸ್ತುತಿ:ಉಮಾ ಭಾತಖಂಡೆ.
ಹನಿ ಹನಿ ಕುಡಿದರೆ ಹಳ್ಳ ಗಾದೆ ಮಾತು ತಾವೆಲ್ಲಾ ಕೇಳಿರಬಹುದು ಈ ಮಾತಿನ ಹಾಗೆ ಈ ಕಾರ್ಯಕ್ರಮವು ಹಣ ನಿರ್ವಹಣೆ ಮಾಡುವ ಹಲವು ಮಾರ್ಗಗಳ ಕುರಿತು ಹಲವಾರು ಮಾಹಿತಿಗಳನ್ನು ತಮಗೆ ನೀಡಲಿದೆ. ದಿನಾಂಕ:21.10.2020 ರ ಸಂಚಿಕೆ ತಮಗಾಗಿ.ಪ್ರಸ್ತುತಿ:ಶ್ರೀಯುತ ವಿವೇಕ್ ಕಾತರಕಿ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ.ದಿನಾಂಕ:21 .10 .2020 ರಂದು ಮೂಡಿಬಂದ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಇಂದಿನ ಕಥಾಸಾಗರ ಕಾರ್ಯಕ್ರಮದಲ್ಲಿ ಶ್ರೀಮತಿ ದೀಪ್ತಿ ಭದ್ರಾವತಿ ವಿರಚಿತ , ಕ್ಯಾನ್ವಸ್ ಕಥೆ ಮೂಡಿಬಂದಿದೆ. ದಿನಾಂಕ:20 .10.2020 ರಂದು ಮೂಡಿಬಂದ ಸಂಚಿಕೆ 15ಪ್ರಸ್ತುತಿ:ವಿದ್ಯಾಸಾಗರ್ ದೀಕ್ಷಿತ್
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ.ದಿನಾಂಕ:20 .10 .2020 ರಂದು ಮೂಡಿಬಂದ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಭಾರತದ ಇತಿಹಾಸ ಕುರಿತು ಹಲವಾರು ಮಾಹಿತಿಗಳನ್ನು ಒಳಗೊಂಡ ಏಕೈಕ ಕಾರ್ಯಕ್ರಮ ಗತವೈಭವ. ದಿನಾಂಕ:19.10.2020 ರಂದು ಪ್ರಸಾರಗೊಂಡ ಈ ಸಂಚಿಕೆಯಲ್ಲಿ, ಚೋಳರ ಪ್ರಸಿದ್ಧ ಅರಸ ರಾಜರಾಜ ಚೋಳನ ದಿಗ್ವಿಜಯಗಳ ಕುರಿತು ಹೇಳಲಾಗಿದೆ.ಪ್ರಸ್ತುತಿ:ಉಮಾ ಭಾತಖಂಡೆ
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರ ಶ್ರೀ ವಿಷ್ಣುಸಹಸ್ರನಾಮ ಪ್ರವಚನಮಾಲಿಕೆ.ದಿನಾಂಕ:19 .10 .2020 ರಂದು ಮೂಡಿಬಂದ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.