ಶ್ರೀ ವಿಷ್ಣುಸಹಸ್ರನಾಮ-ಸಂಚಿಕೆ 64
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 26 8 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 26 8 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಹನಿ ಹನಿ ಕುಡಿದರೆ ಹಳ್ಳ ಗಾದೆ ಮಾತು ತಾವೆಲ್ಲಾ ಕೇಳಿರಬಹುದು ಈ ಮಾತಿನ ಹಾಗೆ ಈ ಕಾರ್ಯಕ್ರಮವು ಹಣ ನಿರ್ವಹಣೆ ಮಾಡುವ ಹಲವು ಮಾರ್ಗಗಳ ಕುರಿತು ಹಲವಾರು ಮಾಹಿತಿಗಳನ್ನು ತಮಗೆ ನೀಡಲಿದೆ. ದಿನಾಂಕ26.08.2020 ರ ಸಂಚಿಕೆ ತಮಗಾಗಿ.ಪ್ರಸ್ತುತಿ:ಶ್ರೀಯುತ ವಿವೇಕ್ ಕಾತರಕಿ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 25 8 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಇಂದಿನ ಕಥಾಸಾಗರ ಕಾರ್ಯಕ್ರಮದಲ್ಲಿ ಶ್ರೀವಿದ್ಯಾಸಾಗರ್ ದೀಕ್ಷಿತ್ ವಿರಚಿತ ಕಥೆ ಸಾವಿರ ರೂಪಾಯಿ ಮೂಡಿಬಂದಿದೆ. ದಿನಾಂಕ:25 .8 .2020 ರಂದು ಮೂಡಿಬಂದ ಸಂಚಿಕೆ 10ಪ್ರಸ್ತುತಿ:ವಿದ್ಯಾಸಾಗರ್ ದೀಕ್ಷಿತ್
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 24 8 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:24 .08 .2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ರಾಷ್ಟ್ರಕೂಟರ ಕಲೆಯನ್ನು ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಭಾರತದ ಇತಿಹಾಸ ಕುರಿತ ಕಾರ್ಯಕ್ರಮ.ದೇಶದ ಸಾಹಿತ್ಯ, ಕಲೆ,ವಾಸ್ತುಪ್ರಕಾರ, ಶಿಲ್ಪಕಲೆ, ಪ್ರಮುಖ ಅರಸರುಗಳ ಕುರಿತು ಆಲಿಸಿ ನಿಮ್ಮ ಏಕೈಕ ಆನ್ಲೈನ್ ರೇಡಿಯೋ -ರೇಡಿಯೋಗಿರ್ಮಿಟ್ನಲ್ಲಿ.ದಿನಾಂಕ:24.08.2020 ರಂದು ಪ್ರಸಾರಗೊಂಡ ಸಂಚಿಕೆ.ಈ ಸಂಚಿಕೆಯಲ್ಲಿ ರಾಷ್ಟ್ರಕೂಟರ ಕಾಲದ ಕಲೆ ಮತ್ತು ವಾಸ್ತುಶಿಲ್ಪಗಳ ಕುರಿತು ಆಲಿಸೋಣ.ಪ್ರಸ್ತುತಿ: ಶ್ರೀಮತಿ ಉಮಾ ಭಾತಖಂಡೆ.
ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಇವರು ಪ್ರತಿದಿನ ನಡೆಸುವ ಶ್ರೀ ವಿಷ್ಣುಸಹಸ್ರನಾಮ ಪ್ರವಚನ ಮಾಲಿಕೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ. ದಿನಾಂಕ 23 8 2020 ರಂದು ಪ್ರಸಾರಗೊಂಡ ಸಂಚಿಕೆ.ಪ್ರಸ್ತುತಿ:ಡಾ ಅರಳುಮಲ್ಲಿಗೆ ಪಾರ್ಥಸಾರಥಿ.
ಮಕ್ಕಳಲ್ಲಿ ಕಲ್ಪನಾಶಕ್ತಿ ಮೂಡಿಸಲು,ಏಕಾಗ್ರತೆ ಹೆಚ್ಚಿಸಲು,ವಿಚಾರವಂತಿಕೆ ವೃದ್ಧಿಸಲು ಮಕ್ಕಳಿಗಾಗಿ ಮೂಡಿಬರುತ್ತಿರುವ ಮಕ್ಕಳ ಕಾರ್ಯಕ್ರಮ ಚಿಣ್ಣರ ಕಥಾಗುಚ್ಛ.ಇಂದಿನ ಕಥೆ “ಇಬ್ಬರು ವರರಿಗೆ ಒಬ್ಬ ವಧು”. ತಮಗಾಗಿ ಕೇಳಿ ಆನಂದಿಸಿ.ದಿನಾಂಕ 23.8.2020 ರೆಂದು ಮೂಡಿಬಂದ ಸಂಚಿಕೆ – 77ಪ್ರಸ್ತುತಿ:ಉಮಾ ಭಾತಖಂಡೆ