ಗೀತಾಭಾವಧಾರೆ- ಸಾಂಖ್ಯಯೋಗ ಸಂಚಿಕೆ 25
ಇಂದಿನ ಸಂಚಿಕೆಯಲ್ಲಿ ಗೀತಾಭಾವಧಾರೆಯ ಅಧ್ಯಾಯ 2 ಸಾಂಖ್ಯಯೋಗದಲ್ಲಿನ ಶ್ಲೋಕ 40 ,41 ,42 ,43 ಹಾಗೂ 44 ಇದರ ವಿವರಣೆ ಒಳಗೊಂಡಿದೆ.23.04.2020 ರ ಸಂಚಿಕೆ.ಪ್ರಸ್ತುತಿ:ಉಮಾಭಾತಖಂಡೆ.
ಇಂದಿನ ಸಂಚಿಕೆಯಲ್ಲಿ ಗೀತಾಭಾವಧಾರೆಯ ಅಧ್ಯಾಯ 2 ಸಾಂಖ್ಯಯೋಗದಲ್ಲಿನ ಶ್ಲೋಕ 40 ,41 ,42 ,43 ಹಾಗೂ 44 ಇದರ ವಿವರಣೆ ಒಳಗೊಂಡಿದೆ.23.04.2020 ರ ಸಂಚಿಕೆ.ಪ್ರಸ್ತುತಿ:ಉಮಾಭಾತಖಂಡೆ.
ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅನಾವರಣಗೊಳಿಸುವ ಮಕ್ಕಳ ಅಭಿರುಚಿ ಕಾರ್ಯಕ್ರಮ ಕಲರವಇಂದಿನ ಕಲರವದಲ್ಲಿ ಭಾಗವಹಿಸಿದ ಮಕ್ಕಳು:ನೇಹಾ ಹೂಲಿ:ಭಾರತದ ಸಂವಿಧಾನ ಕುರಿತು,ವೈದೇಹಿ:ಹಾಡು,ನಚಿಕೇತ:ಕುವೆಂಪು ಅವರ ಕುರಿತು,ಶ್ರೇಯಸ್:ಸ್ವರಚಿತ ಕವನ,ಆದರ್ಶ್:ಸ್ವರಚಿತ ಕವನ.ಪ್ರಸ್ತುತಿ:ಉಮಾ ಭಾತಖಂಡೆ.
ಶ್ರೀಮತಿ ಸರೋಜಿನಿ ಪಡಸಲಾಗಿ ಇವರು ಸ್ವತಃ ತಾವೇ ಸಾಹಿತ್ಯ ರಚಿಸಿ,ರಾಗ ಸಂಯೋಜನೆ ಮಾಡಿ ತಾವೇ ಹಾಡಿದಂತಹ ಅಪರೂಪದ ಸಂಪ್ರದಾಯ ಪದಗಳು ನಿಮಗಾಗಿ ನಮ್ಮ ರೇಡಿಯೋ ಗಿರ್ಮಿಟ್ನಲ್ಲಿ. ದಿನಾಂಕ 20 .04 .2020 ರಂದು ಪ್ರಸಾರಗೊಂಡ ಸಂಚಿಕೆ ಇಂದಿನ ವಿಶೇಷ ಬಸುರಿ ಹೆಣ್ಣುಮಗಳಿಗೆ ಹಸೆಗೆ ಕರೆವ ಹಾಡು.ಪ್ರಸ್ತುತಿ:ಉಮಾ ಭಾತಖಂಡೆ
ಇಂದಿನ ಸಂಚಿಕೆಯಲ್ಲಿ ಕರ್ನಾಟಕದ ದಕ್ಷಿಣ ಭಾಗವನ್ನು ಆಳಿದ ರಾಜವಂಶ ತಲಕಾಡಿನ ಗಂಗರು ಇವರ ಆಡಳಿತ ಪದ್ದತಿಯನ್ನು ಕುರಿತು ಕೇಳಿ 20.04.2020 ರ ಸಂಚಿಕೆಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಮಕ್ಕಳಿಗಾಗಿ ಪಂಚತಂತ್ರದ ಕಥೆಗಳು ಸಂಕಲನದಿಂದ ಆಯ್ದುಕೊಡಂತಹ ಕಥೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ ದಿನಾಂಕ 19.4.2020 ರಂದು ಪ್ರಸಾರವಾದ ಸಂಚಿಕೆ 68ಪ್ರಸ್ತುತಿ:ಉಮಾ ಭಾತಖಂಡೆ
ಶ್ರೀಯುತ ಅರವಿಂದ ಕುಲಕರ್ಣಿ ಇವರು ಬರೆದಂತಹ ಲಲಿತಪ್ರಬಂಧಗಳ ಓದು ಅವರದೇ ಧ್ವನಿ ಮುದ್ರಣದಲ್ಲಿ 18..4 .2020 ರ ಸಂಚಿಕೆ 64 ಪ್ರಸ್ತುತ ವಿಷಯ “ಮರಿಬ್ಯಾಡ ಮೆರಿಬ್ಯಾಡ”ಪ್ರಸ್ತುತಿ:ಶ್ರೀ ಅರವಿಂದ ಕುಲಕರ್ಣಿ
ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 17.4 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ಉಮಾ ಭಾತಖಂಡೆ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಗಿ.ಶ್ರೀಯುತ ಅಜಿತ್ ಕಾಶಿಕರ್,ಶ್ರೀಯುತ ಏನ್ ವಿ ರಮೇಶ್,ಶ್ರೀಮತಿ ಸೀಮಾ ಕುಲಕರ್ಣಿ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಇಂದಿನ ಸಂಚಿಕೆಯಲ್ಲಿ ಕರ್ನಾಟಕದ ಉತ್ತರ ಭಾಗವನ್ನು ಆಳಿದ ಮತ್ತೊಂದು ರಾಜವಂಶ ತಲಕಾಡಿನ ಗಂಗರು ಇವರಪ್ರಮುಖ ಅರಸ ಶ್ರೀಪುರುಷ ಇವನ ಕುರಿತು ಕೇಳಿ 13.04.2019 ರ ಸಂಚಿಕೆಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಮಕ್ಕಳಿಗಾಗಿ ಪಂಚತಂತ್ರದ ಕಥೆಗಳು ಸಂಕಲನದಿಂದ ಆಯ್ದುಕೊಡಂತಹ ಕಥೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ ದಿನಾಂಕ 12.4.2020 ರಂದು ಪ್ರಸಾರವಾದ ಸಂಚಿಕೆ 67ಪ್ರಸ್ತುತಿ:ಉಮಾ ಭಾತಖಂಡೆ