ಗತವೈಭವ-ಸಂಚಿಕೆ 51
ಇಂದಿನ ಸಂಚಿಕೆಯಲ್ಲಿ ಕರ್ನಾಟಕದ ಉತ್ತರ ಭಾಗವನ್ನು ಆಳಿದ ಕದಂಬವಂಶದ ಕುರಿತು ಕೇಳಿ 24.02.2019 ರ ಸಂಚಿಕೆಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಇಂದಿನ ಸಂಚಿಕೆಯಲ್ಲಿ ಕರ್ನಾಟಕದ ಉತ್ತರ ಭಾಗವನ್ನು ಆಳಿದ ಕದಂಬವಂಶದ ಕುರಿತು ಕೇಳಿ 24.02.2019 ರ ಸಂಚಿಕೆಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಮಕ್ಕಳಿಗಾಗಿ ಅಪರೂಪದ ಪುರಾಣ ಕಥೆಗಳು ಪುಸ್ತಕದಿಂದ ಆಯ್ದುಕೊಡಂತಹ 2 ಕಥೆಗಳು ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ ದಿನಾಂಕ 23.02.2020 ರಂದು ಪ್ರಸಾರವಾದ ಸಂಚಿಕೆ 61ಪ್ರಸ್ತುತಿ:ಉಮಾ ಭಾತಖಂಡೆ
ಶ್ರೀಯುತ ಅರವಿಂದ ಕುಲಕರ್ಣಿ ಇವರು ಬರೆದಂತಹ ಲಲಿತಪ್ರಬಂಧಗಳ ಓದು ಅವರದೇ ಧ್ವನಿ ಮುದ್ರಣದಲ್ಲಿ 22 .2 .2020 ರ ಸಂಚಿಕೆ 56 ಪ್ರಸ್ತುತ ವಿಷಯ”ಜೀವನೋತ್ಸಾಹವೇ ಆನೆಬಲ”ಪ್ರಸ್ತುತಿ:ಶ್ರೀ ಅರವಿಂದ ಕುಲಕರ್ಣಿ
ಧ್ವನಿ ಶೈಕ್ಷಣಿಕ ಸಂಸ್ಥೆಯ ವಾರಾಂತ್ಯದ ಕಥಾವಾಚನ ಸದಸ್ಯರಿಂದ ವಾಚಿಸಲ್ಪಡುವ ಕಥಾವಾಚನ ಕಾರ್ಯಕ್ರಮ22.02.2020 ರಂದು ಪ್ರಸಾರಗೊಂಡ ಸಂಚಿಕೆ-62ಈ ವಾರದ ಕಥೆಗಳು:೧. ನರಿಗಳಿಗೇಕೆ ಕೋಡಿಲ್ಲ ::ವಾಚನಕಾರರು:ಶ್ರೀಯುತ ಶಿವಾನಂದ ಹೊಂಬಳ ಹಾಗೂ ಶ್ರೀಮತಿ ಪ್ರೇಮ ಶಿವಾನಂದಪ್ರಸ್ತುತಿ:ಧ್ವನಿ ಸಂಪನ್ಮೂಲ ಕೇಂದ್ರ. ಧಾರವಾಡ
ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 21.2 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಶೈಲಜಾ ಮೈಸೂರ್. ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಯುತ ಫ ಮಾನುಸಾಗರ್,,ಶ್ರೀಯುತ ವಿಜಯ ಇನಾಮದಾರ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
ಶ್ರೀಮತಿ ಗೌರಿ ಪ್ರಸನ್ನ ಇವರ ಹರಟೆಕಟ್ಟೆ ನಿಮ್ಮ ರೇಡಿಯೋಗಿರ್ಮಿಟ್ನಲ್ಲಿ -20.02.2020 ರ ಸಂಚಿಕೆ. ಪ್ರಸ್ತುತಿ:ಶ್ರೀಮತಿ ಗೌರಿ ಪ್ರಸನ್ನ.
ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅನಾವರಣಗೊಳಿಸುವ ಮಕ್ಕಳ ಅಭಿರುಚಿ ಕಾರ್ಯಕ್ರಮ ಕಲರವಇಂದಿನ ಕಲರವದಲ್ಲಿ ಭಾಗವಹಿಸಿದ ಮಕ್ಕಳು:ಸರ್ಕಾರೀ ಪ್ರೌಢಶಾಲೆ, ಮನಗುಂಡಿ,ಧಾರವಾಡ.ಪ್ರಸ್ತುತಿ:ಉಮಾ ಭಾತಖಂಡೆ.
ಶ್ರೀಮತಿ ಮಾಲತಿ ಮುದಕವಿ ಇವರು ಬರೆದ ಹಾಸ್ಯಭರಿತ ಲೇಖನಗಳ ಓದು ಅವರದೇ ಧ್ವನಿ ಮುದ್ರಣದಲ್ಲಿ. 17.2.2020 ರ ಸಂಚಿಕೆ-24 ಪ್ರಸ್ತುತಿ:ಶ್ರೀಮತಿ ಮಾಲತಿ ಮುದಕವಿ.